Crime Alert

ಅಪಾರ್ಟ್ ಮೆಂಟ್ ಗೆ ಬಂದ ಯುವಕನ ಮೇಲೆ ಹಲ್ಲೆ

0

ಅಪಾರ್ಟ್ಮೆಂಟ್ ಗೆ‌ ಹೋಗಿದ್ದ ಯುವಕನ ಮೇಲೆ‌ ಹಲ್ಲೆ.

ಸ್ನೇಹಿತನನ್ನ ಡ್ರಾಪ್‌ ಮಾಡಲು ಹೋದ ವೇಳೆ ಹಲ್ಲೆ ಆರೋಪ.

ಅಪಾರ್ಟ್ಮೆಂಟ್ ನಲ್ಲಿದ್ದ ತಮಿಳು ಯುವಕರು ಹಾಗೂ ಸೆಕ್ಯೂರಿಟಿ ಗಾರ್ಡ್ ಗಳಿಂದ ಹಲ್ಲೆ.

ಲಾಠಿಗಳಿಂದ ಹಲ್ಲೆ ಮಾಡುವ ದೃಶ್ಯ ಮೊಬೈಲ್ ನಲ್ಲಿ ಸೆರೆ.

ದೊಡ್ಡಬಳ್ಳಾಪುರ ತಾಲೂಕಿನ ಮಾರಸಂದ್ರ ಬಳಿಯ ಪ್ರಾವಿಡೆಂಟ್ ವೆಲ್ವರ್ಥ ಸಿಟಿ ಅಪಾರ್ಟ್ಮೆಂಟ್ ನಲ್ಲಿ ಘಟನೆ.

ಅರ್ಚನ್ ( 19 ) ಹಲ್ಲೆಯಿಂದ ಗಾಯಗೊಂಡ ಯುವಕ.

ಯುವಕನ ಮೇಲಿನ ಹಲ್ಲೆ ಖಂಡಿಸಿ ವಿಜಯ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರಿಂದ ಆಕ್ರೋಶ.

ಸೆಕ್ಯೂರಿಟಿ ಗಾರ್ಡ್ ಗಳ ವಿರುದ್ದ ಅಪಾರ್ಟ್ಮೆಂಟ್ ಮುಂದೆ ಜಮಾಯಿಸಿ ಆಕ್ರೋಶ.

ಯುವಕನ ಮೇಲಿನ ಹಲ್ಲೆಗೆ ನ್ಯಾಯ ಕೊಡಿಸುವಂತೆ ಒತ್ತಾಯ.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಮಾರಸಂದ್ರ ಗ್ರಾಮ.

siteadmin

ಬೆಂಗಳೂರಿನಲ್ಲಿ ಫ್ಲೈ ಓವರ್ ಮೇಲೆ ಮೆಟ್ರೊ

Previous article

ವಿದ್ಯಾರ್ಥಿ ಕಟ್ಟಡದ ಮೇಲಿಂದ ಜಿಗಿದ ವಿಡಿಯೋ ವೈರಲ್

Next article

You may also like

Comments

Leave a reply

Your email address will not be published. Required fields are marked *

More in Crime Alert