Crime Alert

ಒಂದೇ ಕುಟುಂಬದ ನಾಲ್ವರ ಹತ್ಯೆ- ಮದುವೆ ಸಂಭ್ರಮದಲ್ಲಿ ದುರಂತ

0

ಗದಗ- ಮಲಗಿದಲ್ಲೇ ನಾಲ್ಕು ಜನ್ರ ಭೀಕರ ಹತ್ಯೆ. ಒಂದೇ ಕುಟುಂಬದ ನಾಲ್ವರ ಹತ್ಯೆ. ಗದಗ ನಗರದ ದಾಸರ ಓಣಿಯಲ್ಲಿ ಘಟನೆ.

ಗದಗ ಬೇಟಗೇರಿ ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ನಾಲ್ಕು ಜನ್ರ ಕೊಲೆ.
ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಪುತ್ರ ಕಾರ್ತಿಕ್ ಬಾಕಳೆ (27)
ಪರಶುರಾಮ (55) ಪತ್ನಿ ಲಕ್ಷ್ಮೀ (45) ಪುತ್ರಿ ಆಕಾಂಕ್ಷಾ (16) ಕೊಲೆ.
ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿ.
ಮೊದಲನೇ ಮಹಡಿಯ ಕೊಣೆಯಲ್ಲಿ ಮಲಗಿದ್ದ ಪತಿ, ಪತ್ನಿ, ಮಗಳ ಕೊಲೆ.
ಈ ಮೂವರು ಕೊಪ್ಪಳ ಮೂಲದವ್ರು.
ಏಪ್ರಿಲ್‌ 17 ರಂದು ಪ್ರಕಾಶ್ ಬಾಕಳೆ ಪುತ್ರ ಕಾರ್ತಿಕ್ ನ ಮದುವೆ ಫಿಕ್ಸ್ ಕಾರ್ಯಕ್ರಮಕ್ಕಾಗಿ ಆಗಮಿಸಿದ ಸಂಬಧಿಗಳು.
ಬಾಗಿಲು ಸದ್ದು ಕೇಳಿ ಅನುಮಾನಗೊಂಡು ಪೊಲೀಸರಿಗೆ ಫೋನ್ ಮಾಡಿದ ಕುಟುಂಬಸ್ಥರು‌.
ಪೊಲೀಸರಿಗೆ ಫೋನ್ ಮಾಡ್ತಾಯಿದ್ದಂತೆ ಎಸ್ಕೇಪ್ ಆದ ದುಷ್ಕರ್ಮಿಗಳು.
ಮನೆ ಮಾಲೀಕ‌ ಪ್ರಕಾಶ್ ಬಾಕಳೆ ಹೇಳಿಕೆ.
ಶ್ವಾನದಳ, ಫಾರಿನ್ ಸಿಕ್ ತಂಡಗಳಿಂದ ಇಂಚಿಂಚು ಪರಿಶೀಲನೆ.
ಸ್ಥಳಕ್ಕೆ ಎಸ್ಪಿ ಬಿ ಎಸ್ ನೇಮಗೌಡ, ಹೆಚ್ಚುವರಿ ಎಸ್ಪಿ ಎಂ ಬಿ ಸಂಕದ, ಡಿವೈಎಸ್ಪಿ, ಸಿಪಿಐ ಸೇರಿ ಹಲವು ಅಧಿಕಾರಿಗಳು ಭೇಟಿ ಪರಿಶೀಲನೆ.

siteadmin

ಈ ಚಂದಕ್ಕೆ ಪ್ರಧಾನಿ ಆಗಬೇಕಾ- ಸಿದ್ದರಾಮಯ್ಯ ಪ್ರಶ್ನೆ

Previous article

ಬೈಕ್ ನಲ್ಲಿ ಯುವತಿ ಡ್ರಾಪ್ ಮಾಡಿದ್ದೆ ತಪ್ಪಾಯಿತು- ಯುವಕನ ಮೇಲೆ ಹಿಗ್ಗಾಮುಗ್ಗಾ ಹಲ್ಲೆ

Next article

You may also like

Comments

Leave a reply

Your email address will not be published. Required fields are marked *

More in Crime Alert